ಲೈವ್ ಟಿವಿ ನ್ಯೂಸ್

ದಿನಾಂಕ : 15-09-2025

ದಾವಣಗೆರೆ ಬಾಪೂಜಿ ಬ್ಯಾಂಕ್ ನ ಸರ್ವ ಸದಸ್ಯರ ಸಭೆ ಇಂದು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಿತು.

ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 7+

ಬ್ಯಾಂಕ್ ನ ಗೌರವ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬ್ಯಾಂಕ್ ನ ಆಡಳಿತ ಮಂಡಳಿಯ ಸದಸ್ಯರು ಮತ್ತು ಅಧಿಕಾರಿ ವರ್ಗದವರು, ಷೇರುದಾರರು ಭಾಗವಹಿಸಿದ್ದರು.

ಈ ಸಭೆಯಲ್ಲಿ ಮಾತನಾಡಿದ ಅವರು ಬ್ಯಾಂಕ್ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಬೇಕು. ಷೇರುದಾರರು ಲಾಭಾಂಶ ಗಳಿಸಲು ಸಹಕರಿಸುವಂತೆ ಹೇಳಿದರು ಈ ಸಂದರ್ಭದಲ್ಲಿ ಸಚಿವರಾದ ಶ್ರೀಯುತ ಎಸ್ ಎಸ್ ಮಲ್ಲಿಕಾರ್ಜುನ್ ರವರು ಭಾಗಿಯಾಗಿದ್ದರು .

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand