ಮಾರ್ಕ್ - 45 ??? ಅಸಲಿ ಕಹಾನಿ

ವರದಿಗಾರರು : ಸಂತೋಷ್ ಶೆಟ್ಟಿ || ಸ್ಥಳ : Bengaluru
ವರದಿ ದಿನಾಂಕ : 25-12-2025

ಮಾರ್ಕ್ - 45 ??? ಅಸಲಿ ಕಹಾನಿ

ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಹಾಗೂ ಶಿವಣ್ಣ ಉಪ್ಪಿ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ 45 ಚಿತ್ರ ವಿಭಿನ್ನವಾಗಿ ಪ್ರದರ್ಶನವಾಗುತ್ತಿವೆ‌.

ಮಾರ್ಕ್ ಇದು ಬಹುದಿನಗಳ ನಂತರ ಕಿಚ್ಚ ಸುದೀಪ್ ನಟಿಸಿರುವ ಚಿತ್ರ ತೆರೆಗೆ ಬರುತ್ತಿದೆ‌ .ನಿರ್ದೇಶಕ ವಿಜಯ್ ಕಾರ್ತೀಕೇಯ ಅವರ ಅದ್ಭುತ ಸ್ಟೋರಿ ಲೈನ್ ಕಥಾ ಹಂದರವಿರುವ ಚಿತ್ರದಲ್ಲಿ ಕಿಚ್ಚ ಸುದೀಪ್ ಮಗಳು ಸಾನ್ವಿ ಮಾರ್ಕ್ ಚಿತ್ರದಲ್ಲಿ ಹಾಡಿರುವುದು ವಿಶೇಷ.

ಅಂದ ಹಾಗೆ ಮಾರ್ಕ್ ಚಿತ್ರದ ಬಜೆಟ್ ಕೂಡ ಮಾರ್ಕೇಬಲ್ ಆಗಿದೆ‌. ಇದರ ಕುರಿತು ಮಾತನಾಡಿದ ಕಿಚ್ಚ ಸುದೀಪ್ ಮಾರ್ಕ್ ಚಿತ್ರದ ಒನ್ ಲೈನ್ ಸ್ಟೋರಿ ಕೇಳಿ ನಾನು ಫಿಧಾ ಆದೆ. ಇದು ಮ್ಯಾಕ್ಸ ಚಿತ್ರ ನಿರ್ಮಾಣಕ್ಕಿಂತಲೂ ಮೂರು ಪಟ್ಟು ಬಜೆಟ್ ಹೆಚ್ಚಿದೆ. ಕಥೆಗೆ ಪೂರಕವಾಗಿ ಚಿತ್ರ ಮೂಡಿಬಂದಿದೆ. ನನ್ನ ಸಂಭಾವನೆ ಪಾಲು ಕಡಿಮೆ. ಉಳಿದ ಹಣವನ್ನು ಚಿತ್ರ ನಿರ್ಮಾಣಕ್ಕೆ ಬಳಸಿದ್ದೇವೆ‌ ಎಂದರು.

ನನ್ನ ಸಂಭಾವನೆಗಿಂತ ಕನ್ನಡ ಚಿತ್ರ ಅದ್ಧೂರಿಯಾಗಿ ಮೂಡಿಬರಬೇಕು. ಎಂದ ಅವರು ವಿಜಯ್ ಕಾರ್ತಿಕೇಯ ಒಬ್ಬ ಕ್ರೀಯಾಶೀಲ ನಿರ್ದೇಶಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನನ್ನ ಸಂಭಾವನೆಗಿಂತ ಕನ್ನಡ ಚಿತ್ರ ಅದ್ಧೂರಿಯಾಗಿ ಮೂಡಿಬರಬೇಕು. ಎಂದ ಅವರು ವಿಜಯ್ ಕಾರ್ತಿಕೇಯ ಒಬ್ಬ ಕ್ರಿಯಾಶೀಲ ನಿರ್ದೇಶಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರ್ಕ್ ಸಿನೆಮಾ ಲೆಕ್ಕಾಚಾರದ ವಿಷಯಕ್ಕೆ ಬಂದರೆ ಪ್ರಿಯಾ ತುಂಬ ಜಾಣ್ಮೆಯಿಂದ ಹೂಡಿಕೆ ಮಾಡಿದ್ದಾರೆ. ಇದರಲ್ಲಿ ನಾನು ಯಾವುದೇ ಮಧ್ಯಸ್ಥಿಕೆ ವಹಿಸಿಲ್ಲ ಸಿನೆಮಾದ ನಟನೆ ಮಾತ್ರ ನನ್ನದು ಎಂದ ಸುದೀಪ್ ಪತ್ನಿ ಪ್ರಿಯಾರನ್ನು ಹೊಗಳಿದರು. ..

ನನ್ನ ಮಗಳು ಮಾರ್ಕ್ ಸಿನೆಮಾದಲ್ಲಿ ಅದ್ಭುತವಾಗಿ ಹಾಡಿದ್ದಾಳೆ ಅವಳ ಹಾಡನ್ನ ಕೇಳಿ ಒಮ್ಮೆ ನಾನೇ ಮೂಕವಿಸ್ಮಿತನಾದೆ ಎಂದು ತಮ್ಮ ಮಗಳು ಸಾನ್ವಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಅಜನೀಶ್ ಇಂಪಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಪ್ರಥಮ ಬಾರಿಗೆ ಸುದೀಪ್ ಪತ್ನಿ ಪ್ರಿಯಾ ಮಾರ್ಕ್ ಚಿತ್ರದ ವಿತರಣೆಯಲ್ಲಿ ಕೈ ಜೋಡಿಸಿದ್ದಾರೆ. ವಿವ ನ್ಯೂಸ್ ಬಳಗದಿಂದ ಮಾರ್ಕ್ ಸಿನೆಮಾಗೆ ಬೆಸ್ಟ್ ಆಪ್ ಲಕ್....

45

ಶಿವಣ್ಣ ಉಪೇಂದ್ರ ಹಾಗೂ ರಾಜ್ ಬಿ‌. ಶೆಟ್ಟಿ ಅಭಿನಯದ ಚಿತ್ರ 45 ಬೆಳ್ಳಿತೆರೆಗೆ ಲಗ್ಗೆ ಇಟ್ಟಿದೆ‌. ಅರ್ಜುನ ಜನ್ಯ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರ ವಿಭಿನ್ನ ಕಥಾಹಂದರವನ್ನ ಹೊಂದಿವೆ. ಈ ಚಿತ್ರದ ಪ್ರಿಮಿಯರ್ ಶೋ ಈಗಾಗಲೇ ಹೊಸ ಹವಾ ಸೃಷ್ಠಿಸಿದ್ದು, ಬೆಂಗಳೂರಿನಲ್ಲೇ 50 ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿವೆ.

45 ಸಿನೆಮಾದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ ಅರ್ಜುನ್ ಜನ್ಯ ಈ ಚಿತ್ರಕ್ಕಾಗಿ ಸಾಕಷ್ಟು ಹೋಮ್ ವರ್ಕ್ ಮಾಡಿದ್ದಾರೆ‌.‌ ನಿರ್ದೇಶಕ ಅರ್ಜುನ್ ಜನ್ಯರಿಂದ ಸಾಕಷ್ಟು ವಿಷಯ ತಿಳಿದುಕೊಂಡೆ ಎಂದರು .

45 ಸಿನೆಮಾದಲ್ಲಿ ಶಿವಣ್ಣ ಅವರ ವಿಭಿನ್ನ ಪಾತ್ರ ಜನಮನ ಗೆದ್ದಿವೆ.

ಉಪೇಂದ್ರ ಅವರ ಸ್ಪೇಷಲ್ ಡೈಲಾಗ್ ಧಮಾಕಾ ಕೂಡ ಪ್ರೇಕ್ಷಕರನ್ನ ರಂಜಿಸಲಿವೆ‌.

45 ದಿನಗಳಲ್ಲಿ ನಡೆಯುವ ಕಥಾ ಹಂದರವಿರುವ ಚಿತ್ರ ಇದಾಗಿದ್ದು ಇದರ ಶೀರ್ಷಿಕೆಯೇ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿವೆ‌.

ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಚಿತ್ರಕ್ಕೆ ಶುಭವಾಗಲಿ ಎಂದು ವಿವ ನ್ಯೂಸ್ ಬಳಗ ಹಾರೈಸುತ್ತಿದೆ‌.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1023+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1107+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1565+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1577+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1665+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1693+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 1791+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1699+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1711+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 1755+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1721+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4388+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4372+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4586+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4595+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 4789+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 4835+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7089+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7184+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7209+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7211+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7220+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7230+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7504+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7513+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 9872+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10044+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10057+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10385+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10547+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10611+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10635+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10696+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10680+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10671+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12675+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13127+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13162+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13153+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13407+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13508+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13522+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13514+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13542+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18414+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18690+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 18759+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 18855+