ಗೂಗಲ್​ ಕ್ರೋಮ್ ​ಮಾರಾಟವಾಗುವುದೇ, ಇಂಟರ್ನೆಟ್​ ಜಗತ್ತು ಬದಲಾಗುವುದೇ !

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ || ಸ್ಥಳ : ಬೆಂಗಳೂರು
ವರದಿ ದಿನಾಂಕ : 10-03-2025

ಗೂಗಲ್​ ಕ್ರೋಮ್ ​ಮಾರಾಟವಾಗುವುದೇ, ಇಂಟರ್ನೆಟ್​ ಜಗತ್ತು ಬದಲಾಗುವುದೇ !

ಅಮೆರಿಕದ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ (DOJ) ಗೂಗಲ್ ವಿರುದ್ಧ ತನ್ನ ನಿಲುವನ್ನು ಕಠಿಣಗೊಳಿಸಿದೆ. ಇಂಟರ್ನೆಟ್ ಜಗತ್ತಿನಲ್ಲಿ ಗೂಗಲ್‌ನ ಏಕಸ್ವಾಮ್ಯ ಕಡಿಮೆ ಮಾಡಲು ಗೂಗಲ್ ತನ್ನ ವೆಬ್ ಬ್ರೌಸರ್ ಕ್ರೋಮ್ ಅನ್ನು ಮಾರಾಟ ಮಾಡಬೇಕೆಂದು DOJ ನ್ಯಾಯಾಲಯದಿಂದ ಒತ್ತಾಯಿಸಿದೆ. DOJ ನ ಈ ಹಂತವು ದೊಡ್ಡ ಟೆಕ್ ಕಂಪನಿಗಳಲ್ಲಿ ಹಿಡಿತ ಸಾಧಿಸಲು ಮಾಜಿ ಅಧ್ಯಕ್ಷ ಜೋ ಬೈಡನ್​ ಆಡಳಿತದ ನೀತಿಯ ಭಾಗವಾಗಿದೆ. ಆದರೆ ಈ ಬಗ್ಗೆ ಡೊನಾಲ್ಡ್ ಟ್ರಂಪ್ ಆಡಳಿತದ ನಿಲುವು ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕ್ರೋಮ್​ ಮಾರಾಟ ಮಾಡುವ ಬಗ್ಗೆ DOJ ವಾದವೇನು?:

ಇಂಟರ್ನೆಟ್ ಪ್ರಪಂಚ ಮತ್ತು ಸರ್ಚ್ ಇಂಜಿನ್‌ನಲ್ಲಿ ತನ್ನ ಪ್ರಾಬಲ್ಯ ಕಾಪಾಡಿಕೊಳ್ಳಲು ಗೂಗಲ್ ಅನೇಕ ಅನ್ಯಾಯದ ವಿಧಾನಗಳನ್ನು ಅಳವಡಿಸಿಕೊಂಡಿದೆ ಎಂದು ಅಮೆರಿಕ ಸರ್ಕಾರ ಆರೋಪಿಸುತ್ತಿದೆ. ಸ್ಮಾರ್ಟ್‌ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿನ ವೆಬ್ ಬ್ರೌಸರ್‌ಗಳಲ್ಲಿ ಗೂಗಲ್ ಸರ್ಚ್​ ಡಿಫಾಲ್ಟ್ ಸರ್ಚ್ ಇಂಜಿನ್ ಆಗಿ ಹೊಂದಿಸಲು ಕಂಪನಿಗಳಿಗೆ ಶತಕೋಟಿ ರೂಪಾಯಿಗಳನ್ನು ಪಾವತಿಸುವ ಆರೋಪವನ್ನು ಗೂಗಲ್ ಹೊಂದಿದೆ.

ಅಮೆರಿಕದಲ್ಲಿ ಶೇಕಡ 70 ರಷ್ಟಕ್ಕಿಂತ ಹೆಚ್ಚಿನ ಸರ್ಚ್​ ರಿಸಲ್ಟ್​ಗಳು ಗೂಗಲ್​ ನಿಯಂತ್ರಿಸುತ್ತದೆ ಎಂದು DOJ ಹೇಳಿಕೊಂಡಿದೆ. ಗೂಗಲ್‌ನ ಈ ತಂತ್ರದಿಂದಾಗಿ ಸಣ್ಣ ಸರ್ಚ್ ಇಂಜಿನ್‌ಗಳು ಸ್ಪರ್ಧೆಯಿಂದ ಹೊರಗುಳಿದಿವೆ. ಈ ತಂತ್ರಗಳಿಂದಾಗಿ ಗೂಗಲ್ ಅತ್ಯಂತ ಶಕ್ತಿಶಾಲಿಯಾಗಿದೆ. ಸ್ಪರ್ಧಾತ್ಮಕ ಕಂಪನಿಗಳು ಏನೇ ಮಾಡಿದರೂ ಗೂಗಲ್ ಗೆಲ್ಲಲು ಸಾಧ್ಯವಾಗದ ಮಟ್ಟಿಗೆ ಅದು ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಿದೆ ಎಂದು DOJ ತನ್ನ ವಾದದಲ್ಲಿ ಹೇಳಿದೆ.

ಗೂಗಲ್​ನ ಏಕಸ್ವಾಮ್ಯ ಕಡಿಮೆಯಾಗುವುದು ಹೇಗೆ?:

ಇಂಟರ್ನೆಟ್ ಮತ್ತು ಸರ್ಚ್ ಇಂಜಿನ್‌ಗಳ ಕ್ಷೇತ್ರದಲ್ಲಿ ಗೂಗಲ್‌ನ ಹೆಚ್ಚುತ್ತಿರುವ ಏಕಸ್ವಾಮ್ಯವನ್ನು ಕಡಿಮೆ ಮಾಡಲು ಗೂಗಲ್​ ತನ್ನ ವ್ಯವಹಾರವನ್ನು ಕಡಿಮೆ ಮಾಡಬೇಕಾಗುತ್ತದೆ ಎಂದು DOJ ಸೂಚಿಸಿದೆ. ಇದು ಕೇವಲ ಮಾರಾಟಕ್ಕೆ ಸಂಬಂಧಿಸಿದ್ದಲ್ಲ. ಗೂಗಲ್ ಕ್ರೋಮ್‌ನ ಪ್ರಾಬಲ್ಯವನ್ನು ಕಡಿಮೆ ಮಾಡಲು, ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಜಸ್ಟೀಸ್ ಡೀಫಾಲ್ಟ್ ಆಗಿ ಇರಿಸಲಾಗಿರುವ ಸಾಧನಗಳಿಂದ ಕ್ರೋಮ್ ಬ್ರೌಸರ್ ಅನ್ನು ತೆಗೆದುಹಾಕಬೇಕೆಂದು ಬಯಸುತ್ತದೆ.

ಉದಾಹರಣೆಗೆ ಆಪಲ್ ಸ್ಮಾರ್ಟ್‌ಫೋನ್‌ಗಳು ಮತ್ತು ಮೊಜಿಲ್ಲಾದಂತಹ ಕಂಪನಿಗಳು ಡೀಫಾಲ್ಟ್ ಆಗಿ ಕ್ರೋಮ್ ಬ್ರೌಸರ್ ಅನ್ನು ತೋರಿಸುವುದನ್ನು ನಿಷೇಧಿಸಲಾಗುವುದು. ಇದನ್ನು ಮಾಡುವುದರಿಂದ ಆನ್‌ಲೈನ್ ಸರ್ಚ್ ಮಾಡುವ ವಲಯದಲ್ಲಿ ಗೂಗಲ್ ಪ್ರಾಬಲ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ನ್ಯಾಯಾಂಗ ಇಲಾಖೆ ನಂಬುತ್ತದೆ. ಅಷ್ಟೇ ಅಲ್ಲ ಇದರ ಜೊತೆ ಗೂಗಲ್​ ತನ್ನ ಸರ್ಚ್​ ರಿಸಲ್ಟ್ಸ್​ ಮತ್ತು ಡೇಟಾಗೆ ಇತರ ಕಂಪನಿಗಳಿಗೆ ಪ್ರವೇಶವನ್ನು ನೀಡಬೇಕು ಎಂದು DOJ ವಾದಿಸುತ್ತಿದೆ.

ಈ ವಿಷಯದಲ್ಲಿ ಗೂಗಲ್​ ಪ್ರತಿಕ್ರಿಯೇನು?: DOJ ಬೇಡಿಕೆಗಳನ್ನು ಗೂಗಲ್​ ಬಲವಾಗಿ ವಿರೋಧಿಸಿದೆ. ಆದರೂ ಅವರು ನ್ಯಾಯಾಲಯಕ್ಕೆ ಕನಿಷ್ಠ ಬದಲಾವಣೆಗಳನ್ನು ಪ್ರತಿಪಾದಿಸಿದ್ದಾರೆ. ಕಂಪನಿಯು ಇತರ ಕಂಪನಿಗಳೊಂದಿಗಿನ ಒಪ್ಪಂದಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು ಎಂದು ಹೇಳುತ್ತದೆ. ಇದರೊಂದಿಗೆ DOJ ನ ಬೇಡಿಕೆಗಳು ಬಳಕೆದಾರರಿಗೆ ಅಮೆರಿಕನ್ ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವಾಗಬಹುದು ಎಂದು ಗೂಗಲ್​ ಹೇಳುತ್ತದೆ.

ಗೂಗಲ್‌ನ ಏಕಸ್ವಾಮ್ಯ ಪ್ರಕರಣದ ವಿಚಾರಣೆಯು ಏಪ್ರಿಲ್‌ನಲ್ಲಿ ನಡೆಯಲಿದೆ. ಈ ಪ್ರಕರಣದ ನಿರ್ಧಾರವು ವಿರುದ್ಧವಾಗಿ ಹೋದರೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಗೂಗಲ್ ಈಗಾಗಲೇ ಸ್ಪಷ್ಟಪಡಿಸಿದೆ.

ಕೆಂಭಾವಿ ಪಟ್ಟಣದಲ್ಲಿ 100 ನೇ ವರ್ಷದ ಪಥ ಸಂಚಲನಕ್ಕೆ ಸ್ವಯಂಸೇವಕರ ಸಂಘ ಸಿದ್ದ

ಒಟ್ಟು ಓದುಗರ ಸಂಖ್ಯೆ : 1585+

ಮಂಡ್ಯ ಡಿ.ಸಿ. ಕಚೇರಿಯ ಮುಂದೆ ರೈತ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಒಟ್ಟು ಓದುಗರ ಸಂಖ್ಯೆ : 1645+

ಕೊರಟಗೆರೆಯಲ್ಲಿ ಪ.ಪಂ ಸಾಮಾನ್ಯ ಸಭೆಯಲ್ಲಿ ವಿವಿಧ ವಿಷಯಗಳ ಚರ್ಚೆ

ಒಟ್ಟು ಓದುಗರ ಸಂಖ್ಯೆ : 1786+

ಯಾದಗಿರಿ ರೈತ ಸಂಘದಲ್ಲಿ ಹೊಸ ನೇಮಕಾತಿ: ದೇವಿಂದ್ರಪ್ಪ ಕೋಲಕಾರ ಜಿಲ್ಲಾ ಉಪಾಧ್ಯಕ್ಷ

ಒಟ್ಟು ಓದುಗರ ಸಂಖ್ಯೆ : 1662+

ಹಾಸನ: ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌದ್ರಿ ಹಾಸನ ಜಿಲ್ಲೆ ಪ್ರವಾಸ

ಒಟ್ಟು ಓದುಗರ ಸಂಖ್ಯೆ : 1631+

ಮಂಜುನಾಥ ಜಿ ಬೇವೂರು, ಕೊಟ್ಟೂರು ತಾಲೂಕು – ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಒಟ್ಟು ಓದುಗರ ಸಂಖ್ಯೆ : 1653+

ಸಿ.ಬಿ. ಅಸ್ಕಿ ಫೌಂಡೇಶನ್ ಕೊಣ್ಣೂರ ವತಿಯಿಂದ ಸನ್ಮಾನ ಸಮಾರಂಭ

ಒಟ್ಟು ಓದುಗರ ಸಂಖ್ಯೆ : 1693+

ಬಾದಾಮಿ ಅಡೆಗಲ್ ಗ್ರಾಮದಲ್ಲಿ ಹೋಳಿ ಹಬ್ಬದ ಉಚಿತ ಸಮೂಹಿಕ ವಿವಾಹ ಕಾರ್ಯಕ್ರಮ ಯಶಸ್ವಿ

ಒಟ್ಟು ಓದುಗರ ಸಂಖ್ಯೆ : 1702+

ಹರಪನಹಳ್ಳಿ: ಪುರಸಭೆಯ ನೂತನ ಕಟ್ಟಡದ ಭೂಮಿಪೂಜೆ

ಒಟ್ಟು ಓದುಗರ ಸಂಖ್ಯೆ : 1711+

ಕಲಘಟಗಿ ಕಬ್ಬು ಬೆಳೆಗಾರರ ಸಂಘಟನೆ ಹೋರಾಟ ಫಲಿಸುತ್ತದೆ: ರೈತರಿಗೆ ₹42 ಕೋಟಿ ಲಾಭ

ಒಟ್ಟು ಓದುಗರ ಸಂಖ್ಯೆ : 1721+

ಸುರಪುರ ತಾಲೂಕಿನಲ್ಲಿ ಸಂಪೂರ್ಣ ಹದಗೆಟ್ಟಿರುವ ರಸ್ತೆಗಳು

ಒಟ್ಟು ಓದುಗರ ಸಂಖ್ಯೆ : 1935+

ಜನಜಾತಿ ಗೌರವ ದಿನ ಆಚರಣೆಗಾಗಿ ಬಿಜೆಪಿ ಎಸ್‌ಟಿ ಮೋರ್ಚಾದ ಸಿದ್ಧತಾ ಸಭೆ

ಒಟ್ಟು ಓದುಗರ ಸಂಖ್ಯೆ : 1964+

ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ RSS ಪಥಸಂಚಲಕ್ಕೆ ಒಪ್ಪಿಕೊಟ್ಟ DC ರಾಷ್ಟ್ರೀಯ ಸ್ವಯಂಸೇವಕ ಸಂಘ ಕೆಂಭಾವಿ

ಒಟ್ಟು ಓದುಗರ ಸಂಖ್ಯೆ : 2075+

ಸುರಪುರ ತಾಲೂಕು ವಕೀಲರ ಸಂಘದ ವತಿಯಿಂದ ರಾಮನಾಯಕ ಹರಹಳ್ಳಿಯವರಿಗೆ ಸನ್ಮಾನ

ಒಟ್ಟು ಓದುಗರ ಸಂಖ್ಯೆ : 2371+

ಮರಿಯಮ್ಮನಹಳ್ಳಿ ಹೋಬಳಿಯ ವಿದ್ಯಾರ್ಥಿಗಳಿಗೆ ಬಸ್ ತೊಂದರೆ: ಹೆಚ್ಚುವರಿ ಬಸ್ಸುಗಳ ಬೇಡಿಕೆ

ಒಟ್ಟು ಓದುಗರ ಸಂಖ್ಯೆ : 2329+

ಜನ್ಮದಿನದ ನಿಮಿತ್ತ ಹೆಲ್ಮೆಟ್ ಉಚಿತ ವಿತರಣೆ ಮತ್ತು ರಕ್ತದಾನ ಶಿಬಿರ

ಒಟ್ಟು ಓದುಗರ ಸಂಖ್ಯೆ : 3826+

ಆರ್ ಟಿ ಸಿ ಬಸ್ ಟಿಪ್ಪರ್ ನಡುವೆ ಅಪಘಾತ 17 ಮಂದಿ ಸಾವು

ಒಟ್ಟು ಓದುಗರ ಸಂಖ್ಯೆ : 4292+

ನಾಲ್ಕನೇ ಮಹಡಿಯಿಂದ ಹಾರಿ ಜೀವ ಬಿಟ್ಟ ಬಾಲಕಿ

ಒಟ್ಟು ಓದುಗರ ಸಂಖ್ಯೆ : 4331+

ರೇಣುಕಾ ಸ್ವಾಮಿ ಕೊಲೆ ಪ್ರಕರಣ :ದರ್ಶನ್ ಪವಿತ್ರ ಗೌಡ ಸೇರಿದಂತೆ 17 ಆರೋಪಿಗಳು ಕೋರ್ಟ್ ನಲ್ಲಿ

ಒಟ್ಟು ಓದುಗರ ಸಂಖ್ಯೆ : 4320+

ಆಧಾರ್ ಸೇವೆಗಳ ಶುಲ್ಕದಲ್ಲಿ ಹೆಚ್ಚಳ

ಒಟ್ಟು ಓದುಗರ ಸಂಖ್ಯೆ : 4324+

ಗೂಗಲ್ ನಲ್ಲಿ ಈ 3 ವಿಷಯ ಸರ್ಚ್ ಮಾಡಿದರೆ ಕಾನೂನು ಸಂಕಷ್ಟ ತಪ್ಪಿದ್ದಲ್ಲ

ಒಟ್ಟು ಓದುಗರ ಸಂಖ್ಯೆ : 4331+

ವಿರಾಜಪೇಟೆ ಶಾಲೆಯಲ್ಲಿ ಹೆಜ್ಜೆನು ದಾಳಿ: 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯ

ಒಟ್ಟು ಓದುಗರ ಸಂಖ್ಯೆ : 4330+

2030 ರೊಳಗೆ ಸ್ಮಾರ್ಟ್ ಫೋನ್ ಗಳು ಕಣ್ಮರೆ :ಎಲೋನ್ ಮಸ್ಕ್ ಭವಿಷ್ಯ ವಾಣಿ

ಒಟ್ಟು ಓದುಗರ ಸಂಖ್ಯೆ : 4342+

ವೀಣೆ ತಯಾರಿಕಾ ಪೆನ್ನ ಓಬಳಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಒಟ್ಟು ಓದುಗರ ಸಂಖ್ಯೆ : 4350+

ಕಸ ಎಸೆಯುವವರ ವಿಡಿಯೋ ಹಂಚಿ 250 ಬಹುಮಾನ ಪಡೆಯಿರಿ

ಒಟ್ಟು ಓದುಗರ ಸಂಖ್ಯೆ : 4361+

ಪ್ರಾದೇಶಿಕ ಸೇನಾ ನೇಮಕಾತಿ 2025- 1529 ಸೈನಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು ಓದುಗರ ಸಂಖ್ಯೆ : 4369+

ಅಮೆರಿಕದ ಸುಂಕ: ಭಾರತದ ರಫ್ತು ಶೇ 37.5ರಷ್ಟು ಕುಸಿತ

ಒಟ್ಟು ಓದುಗರ ಸಂಖ್ಯೆ : 4424+

ವಾಸ್ತು ಪ್ರಕಾರ ಗಡಿಯಾರ ಇಡುವ ದಿಕ್ಕು ಯಾವುದು ಗೊತ್ತಾ?

ಒಟ್ಟು ಓದುಗರ ಸಂಖ್ಯೆ : 4438+

ಜೈಪುರದಲ್ಲಿ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್ ಚಾಲಕ 10 ಮಂದಿ ಸಾವು

ಒಟ್ಟು ಓದುಗರ ಸಂಖ್ಯೆ : 4438+

ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲು

ಒಟ್ಟು ಓದುಗರ ಸಂಖ್ಯೆ : 4444+

ತುಮಕೂರಿನಲ್ಲಿ ನಕಲಿ ಮದ್ಯ: 15 ಮಂದಿ ಅಸ್ವಸ್ಥ

ಒಟ್ಟು ಓದುಗರ ಸಂಖ್ಯೆ : 4445+

ಬೀದರದಲ್ಲಿ ನಗರದ ಜನವಾಡ ರಸ್ತೆಯಲ್ಲಿ ಅಕ್ರಮ ಒತ್ತುವರಿ ತೆರವು – ಕೋಟ್ಯಂತರ ಮೌಲ್ಯದ ಭೂಮಿಯನ್ನು ವಶಪಡಿಸಿಕೊಂಡ

ಒಟ್ಟು ಓದುಗರ ಸಂಖ್ಯೆ : 4455+

70ನೇ ಕನ್ನಡ ರಾಜ್ಯೋತ್ಸವದ ದಿನ ಹೊಸಕೋಟೆ ಶಾಲೆಯಲ್ಲಿ ಶಿಕ್ಷಕ ಹರೀಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

ಒಟ್ಟು ಓದುಗರ ಸಂಖ್ಯೆ : 4505+

ಮರಿಯಮ್ಮನಹಳ್ಳಿಯಿಂದ ಹೊಸಪೇಟೆವರೆಗೆ ರೈತ ಸಂಘದ ಬೃಹತ್ ಪಾದಯಾತ್ರೆ

ಒಟ್ಟು ಓದುಗರ ಸಂಖ್ಯೆ : 4647+

ಹೊಸಪೇಟೆ: ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 4649+

ಮಂಡ್ಯದಲ್ಲಿ 147 ಟನ್ ರಸಗೊಬ್ಬರ ಜಪ್ತಿ – ಕೃಷಿ ಇಲಾಖೆಯ ದಾಳಿ

ಒಟ್ಟು ಓದುಗರ ಸಂಖ್ಯೆ : 4534+

ಬದಿಯನಾಯಕನಹಳ್ಳಿ ಕಂದಾಯ ಗ್ರಾಮ ಘೋಷಣೆ: ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಒಟ್ಟು ಓದುಗರ ಸಂಖ್ಯೆ : 4556+

ಬದಿಯನಾಯಕನಹಳ್ಳಿಗೆ ಕಂದಾಯ ಗ್ರಾಮ ಹುದ್ದೆ – ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಒಟ್ಟು ಓದುಗರ ಸಂಖ್ಯೆ : 4571+

ಕುರುಟಗೆರೆ: “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ – 2025” ಕಾರ್ಯಕ್ರಮ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 4796+

ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ಅಮಾನತು 15ನೇ ಹಣಕಾಸು ಯೋಜನೆ ದುರುಪಯೋಗ – ನಿಯಮ ಉಲ್ಲಂಘನೆ ಆರೋಪ

ಒಟ್ಟು ಓದುಗರ ಸಂಖ್ಯೆ : 4799+

ಶಿರಾ ಸಮೀಪ ಭೀಕರ ಅಪಘಾತ: ಇಬ್ಬರ ಸಾವು, ಏಳು ಮಂದಿ ಗಾಯಗಳು

ಒಟ್ಟು ಓದುಗರ ಸಂಖ್ಯೆ : 4821+

ಕಲಕೇರಿಯಲ್ಲಿ ಮನೆಮನೆಗೆ ಪೊಲೀಸ್ ಜಾಗೃತಿ ಕಾರ್ಯಚರಣೆ

ಒಟ್ಟು ಓದುಗರ ಸಂಖ್ಯೆ : 4842+

ಕೊರಟಗೆರೆ-ಮಧುಗಿರಿ ರಾಜ್ಯ ಹೆದ್ದಾರಿ (SH-3)ಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು

ಒಟ್ಟು ಓದುಗರ ಸಂಖ್ಯೆ : 4896+

ಗಾಂಧಿನಗರ : ಬಿ ಪಿ ಎಲ್ ಕಾರ್ಡ್ ಹೊಂದಿದವರು ಉಚಿತವಾಗಿ ಅಂಗಾಂಗ ಕಸಿ

ಒಟ್ಟು ಓದುಗರ ಸಂಖ್ಯೆ : 4902+

ಬಿಗ್ ಬಾಸ್ ನಿಂದ ಡಿಧೀರ್ ಹೊರಬಂದ ಮಲ್ಲಮ್ಮ

ಒಟ್ಟು ಓದುಗರ ಸಂಖ್ಯೆ : 4916+

ಜಾಕಿ 42 ಟೀಸರ್ ಬಿಡುಗಡೆ :ಕುದುರೆ ರೇಸ್ ಕಥೆಯಲ್ಲಿ ಕಿರಣ್ ರಾಜ್ ದ್ವಿ ಪಾತ್ರ

ಒಟ್ಟು ಓದುಗರ ಸಂಖ್ಯೆ : 4920+

ಕಾಲೇಜು ಆವರಣದಲ್ಲಿ ಕಾಮಕ್ರೀಡೆಯಲ್ಲಿ ತೊಡಗಿದ ವಿದ್ಯಾರ್ಥಿಗಳು

ಒಟ್ಟು ಓದುಗರ ಸಂಖ್ಯೆ : 4946+

ಯರಗಟ್ಟಿಯಲ್ಲಿ ಕಬ್ಬಿನ ಬಿಲ್ಲು ನಿಗದಿಪಡಿಸಬೇಕೆಂದು ರೈತರ ಹೋರಾಟ

ಒಟ್ಟು ಓದುಗರ ಸಂಖ್ಯೆ : 4953+