ವರದಿಗಾರರು :
ಹೆಚ್ ಎಂ ಹವಾಲ್ದಾರ್ ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
18-09-2025
ಸಿಡಿಲು ಬಡಿದು ಹೊಲದಲ್ಲಿ ಜೋಡೆತ್ತುಗಳು ಸಾವು.
ಮುತ್ತಲಗೇರಿ ಗ್ರಾಮದಲ್ಲಿ ನಡೆದ ಘಟನೆ. ಮುಡಿಯಪ್ಪ ಮೇಗೂರು ಎಂಬುವರ ಎತ್ತುಗಳು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ. ಲಕ್ಷಾಂತರ ರೂಪಾಯಿ ಮೌಲ್ಯದ ಎತ್ತುಗಳು ಸಾವು. ಸೂಕ್ತ ಪರಿಹಾರಕ್ಕೆ ರೈತರ ಆಗ್ರಹ.
