ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ಗಣೇಶ ವಿಸರ್ಜನಾ ಮೆರವಣಿಗೆ ಪರಿಶೀಲಿಸಿದ ಉಮಾ ಪ್ರಶಾಂತ್ ಐಪಿಎಸ್

ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ : ದಾವಣಗೆರೆ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 12+

ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ,ದಿನಾಂಕ: 20-09-2025 ರಂದು ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿನ ಹಿಂದೂ ಮಹಾ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗಗಳನ್ನು ಪರಿಶೀಲಿಸಿದರು.

ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಹಾಗೂ ಗಣೇಶ ವಿಸರ್ಜನ ಮೆರವಣಿಗೆ ಯಾವುದೇ ಲೋಪ ಬರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು . ಈ ಸಂಧರ್ಭದಲ್ಲಿ ದಾವಣಗೆರೆ ನಗರ ಡಿವೈಎಸ್ಪಿ ಶ್ರೀ ಶರಣಬಸವೇಶ್ವರ ಬಿ ರವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand