
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ದಾವಣಗೆರೆ ರಸ್ತೆ ಅಗಲೀಕರಣ ಕಾಮಗಾರಿಗೆ ಪೂಜೆ
ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
ಒಟ್ಟು ಓದುಗರ ಸಂಖ್ಯೆ : 9+
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಲ್.ಐ.ಸಿ ಕಛೇರಿಯಿಂದ ಬೈಪಾಸ್ ವರೆಗೆ ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆ ಲೋಕೋಪಯೋಗಿ ಇಲಾಖೆ ಅನುದಾನದಡಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರ ಕ್ಷೇತ್ರದ ಶಾಸಕರಾದ ಬಿಪಿ ಹರೀಶ್. ಶ್ರೀ ಅಜೀತ್ ಸಾವಂತ್ ನಗರ ಅಧ್ಯಕ್ಷರು ಹರಿಹರ ರವರು, ಮುಖಂಡರಾದ ಬಾತಿ ಚಂದ್ರಶೇಖರ್, ಶ್ರೀ ರಾಜು ರೋಕಡೆ, ನಗರ ಸಭೆ ಸದಸ್ಯರಾದ ಶ್ರೀ ಹನುಮಂತಪ್ಪ, ಶೇರಾಪುರದ ಅಜ್ಜಪ್ಪ, ಗೀರಿಗೌಡ್ರು, ನಂದಿಗಾವಿ ರಮೇಶ್, ಚಂದ್ರಕಾಂತ್, ನವೀನ್, ಸಂತೋಷ ರಾಜನಹಳ್ಳಿ, ಮುಖಂಡರು ಉಪಸ್ಥಿತರಿದ್ದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















