ಲೈವ್ ಟಿವಿ ನ್ಯೂಸ್

ದಿನಾಂಕ : 28-03-2025

ವಿಜಯಲಕ್ಷ್ಮಿ ಅಕ್ಕ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು!

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್
ವರದಿ ಸ್ಥಳ :ಬೆಂಗಳೂರು
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 15717+

ಸ್ಯಾಂಡಲ್‌ವುಡ್ ನಟ ದರ್ಶನ್ ಜೊತೆ ಧನ್ವೀರ್ ಗೌಡ ಉತ್ತಮ ಬಾಂಧವ್ಯ ಹೊಂದಿದ್ದಾರೆ. ದರ್ಶನ್‌ ಜೊತೆಗಿನ ಒಡನಾಟ ಮತ್ತು ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಧನ್ವೀರ್ ಮುಕ್ತವಾಗಿ ಮಾತನಾಡಿದ್ದಾರೆ. ಈ ವೇಳೆ, ವಿಜಯಲಕ್ಷ್ಮಿ ಅಕ್ಕನ ಹೋರಾಟ ನೋಡಿ ಅವರೊಂದಿಗೆ ನಿಲ್ಲಬೇಕು ಅನ್ನಿಸಿತು ಎಂದು ಮಾತನಾಡಿದ್ದಾರೆ.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand