ಅಟ್ಲಿ, ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ನಾಯಕಿ?

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ || ಸ್ಥಳ : ಬೆಂಗಳೂರು
ವರದಿ ದಿನಾಂಕ : 10-04-2025

ಅಟ್ಲಿ, ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ನಾಯಕಿ?

ಅಲ್ಲು ಅರ್ಜುನ್ ‘ಪುಷ್ಪ 2’ ಸಕ್ಸಸ್ ಬಳಿಕ ‘ಜವಾನ್’ ಡೈರೆಕ್ಟರ್ ಅಟ್ಲಿ ಜೊತೆ ಕೈಜೋಡಿಸಿದ್ದಾರೆ. ಇಬ್ಬರ ಪ್ರಾಜೆಕ್ಟ್ ಬಗ್ಗೆ ಈಗಾಗಲೇ ಅಧಿಕೃತವಾಗಿ ಘೋಷಣೆ ಕೂಡ ಆಗಿದೆ. ಈ ಬೆನ್ನಲ್ಲೇ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ಸಮಂತಾ ಜೊತೆಯಾಗ್ತಿದ್ದಾರೆ ಎನ್ನಲಾದ ಸುದ್ದಿಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.

ಅಲ್ಲು ಅರ್ಜುನ್‌ಗಾಗಿ ಭಿನ್ನವಾಗಿರೋ ಕಥೆಯನ್ನೇ ಅಟ್ಲಿ ಹೆಣೆದಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದ ಮೂಲಕ ಬರಲು ನಟ ರೆಡಿಯಾಗಿದ್ದಾರೆ. 800 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಆಗ್ತಿದೆ. ಹೀಗಿರುವಾಗ ಈ ಚಿತ್ರಕ್ಕೆ ಸಮಂತಾ ಹೀರೋಯಿನ್ ಎಂದು ಗುಸು ಗುಸು ಶುರುವಾಗಿದೆ. ಅದಕ್ಕೆ ಪೂರಕವೆಂಬಂತೆ ಚೆನ್ನೈನಲ್ಲಿರುವ ಡೈರೆಕ್ಟರ್ ಅಟ್ಲಿ ಆಫೀಸ್‌ಗೆ ಸಮಂತಾ ಭೇಟಿ ಕೊಟ್ಟಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹೀಗಾಗಿ ಅಲ್ಲು ಅರ್ಜುನ್‌ಗೆ ಸಮಂತಾ ನಾಯಕಿ ಎಂಬ ವಿಚಾರ ಫ್ಯಾನ್ಸ್‌ಗೆ ದಟ್ಟವಾಗಿದೆ.

ಈ ಹಿಂದೆ ಅಲ್ಲು ಅರ್ಜುನ್ ಜೊತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಸಮಂತಾ ನಟಿಸಿದ್ದಾರೆ. ಡೈರೆಕ್ಟರ್ ಅಟ್ಲಿ ಜೊತೆಗೆ ಕೆಲಸ ಮಾಡಿ ಕೂಡ ಅವರು ಪಳಗಿದ್ದಾರೆ. ಹೀಗಾಗಿ ಈ ಮೂವರ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಲಿದೆ ಎಂದು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ. ಆದರೆ ಈ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸಿಲ್ಲ. ತಂಡ ಅಧಿಕೃತವಾಗಿ ಹೇಳುವವರೆಗೂ ಕಾದುನೋಡಬೇಕಿದೆ.

ಅಂದಹಾಗೆ, ಬಾಲಿವುಡ್ ಪ್ರಾಜೆಕ್ಟ್ ಜೊತೆ ಕೆಲ ಆ್ಯಡ್ ಶೂಟ್‌ಗಳಲ್ಲಿ ಸಮಂತಾ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1263+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1347+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1806+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1817+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1905+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1933+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2033+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1939+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1951+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 1996+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1961+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4629+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4612+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4826+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4836+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5030+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5075+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7331+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7424+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7449+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7452+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7461+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7470+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7745+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7754+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10113+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10285+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10298+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10626+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10788+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10852+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10876+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10938+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10921+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10911+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12915+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13368+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13403+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13394+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13647+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13749+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13765+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13755+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13783+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18655+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18930+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 19000+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19098+