ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ವರದಿಗಾರರು : ದರ್ಶನ್ ಎಂ ಎನ್ || ಸ್ಥಳ : ದಾವಣಗೆರೆ
ವರದಿ ದಿನಾಂಕ : 24-12-2025

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ದಾವಣಗೆರೆ ಚೆಸ್ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್‌ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜಕುಮಾ‌ರ್ ಅವರ ಸವಿನೆನಪಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದಲ್ಲಿ ಓಪನ್ ರಾಪಿಡ್ ಪುನೀತ್ ರಾಜ್‍ಕುಮಾರ್ ಕಪ್ ಸೀಸನ್-4 ಚದುರಂಗ ಸ್ಪರ್ಧೆಯನ್ನು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿತ್ತು.

ಬೆಳಗ್ಗಿನಿಂದ ಲೀಗ್ ಮಾದರಿಯಲ್ಲಿ ಪಂದ್ಯಾವಳಿಗಳು ಎಂಟು ಸುತ್ತುಗಳಲ್ಲಿ ನಡೆದು ಕೊನೆಯ ಸುತ್ತಿನಲ್ಲಿ ಶಿವಮೊಗ್ಗದ ಅಜಯ್ ಎಸ್ ಎಂ ಅವರ ವಿರುದ್ಧ ಗೆದ್ದು ಪ್ರಥಮ ಸ್ಥಾನ ಪಡೆದು 15000 ನಗದು ಹಾಗೂ ಪುನೀತ್ ರಾಜಕುಮಾರ್ ಕಪ್ ಮುಡಿಗೇರಿಸಿಕೊಂಡರು.

ದಿನೇಶ್ ಕೆ. ಶೆಟ್ಟಿ ಹಾಗೂ ಮಾಜಿ ಮಹಾಪೌರರಾದ ಚಮನ್ ಸಾಬ್, ಮಾಜಿ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ನಾಗರಾಜ್, ದೂಡಾ ಸದಸ್ಯೆ ವಾಣಿ ಬಕ್ಕೇಶ್, ಮುಸ್ತಫಾ, ಅಜ್ಜಂಪುರ ಬಕ್ಕೇಶ್ ಅವರು ಪುನೀತ್ ಟ್ರೋಫಿಯನ್ನು ವಿತರಿಸಿ ಸನ್ಮಾನಿಸಿದರು.

ನಂತರದ ಸ್ಥಾನಗಳಲ್ಲಿ ಶಿವಮೊಗ್ಗದ ಅಜಯ್ ಎಸ್. ಎಂ. ಎರಡನೇ ಸ್ಥಾನವನ್ನು ಪಡೆದು 10 ಸಾವಿರ ನಗದು ಹಾಗೂ ವಿಶೇಷ ಟ್ರೋಫಿ ಶಿವಮೊಗ್ಗದ ವಿಲಾಸ್ 5000 ನಗದು ಹಾಗೂ ಟ್ರೋಫಿ ಮೂರನೇ ಸ್ಥಾನ ಗೋಪಿನಾಥ್ 4ನೇ ಸ್ಥಾನ ನಯಾಝ ಅಹಮದ್ ಐದನೇ ಸ್ಥಾನವನ್ನು ಪಡೆದರು ಪ್ರಶಸ್ತಿ ಪಡೆದ ವಿಜೇತರಿಗೆ ಮಹಾನಗರ ಪಾಲಿಕೆಯ ಮಹಾಪೌರರಾದ ಚಮನ್ ಸಾಬ್ ಅವರು ವಿತರಿಸಿದರು

ಈ ಪಂದ್ಯಾವಳಿಯಲ್ಲಿ ವಿಶೇಷ ಬಹುಮಾನವಾಗಿ 19 ವರ್ಷ ಮೇಲ್ಪಟ್ಟ ಮಹಿಳೆಯರ ಭಾಗದಲ್ಲಿ ಕೌಸಲ್ಯ ಎಸ್ ಪ್ರಥಮ ಬಹುಮಾನ ರೂ.2,000 ಮತ್ತು ಟ್ರೋಫಿ ಸೋನಿಯಾ ಸಿಂಗಾಣಿಯ ದ್ವಿತೀಯ ಬಹುಮಾನ ರೂ. 1,500- ಹಾಗೂ ಟ್ರೋಫಿ ನಂದಿನಿ ವಿ ತೃತೀಯ ಬಹುಮಾನ ರೂ.1,000 ನಗದು ಮತ್ತು ಟ್ರೋಫಿ 4ನೇ ರಿಂದ 10ನೇ ಸ್ಥಾನ ಪಡೆದವರಿಗೆ ವಿಶೇಷ ಟ್ರೋಫಿಗಳನ್ನು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ವಾಣಿ ಬಕ್ಕೇಶ್ ಅವರು ವಿತರಿಸಿದರು.

49 ವರ್ಷದ ಮೇಲ್ಪಟ್ಟ ಹಿರಿಯರ ವಿಭಾಗದಲ್ಲಿ ಸಂತೋಷ್ ಕುಮಾರ್ ಬಿ. ಎಸ್. ಪ್ರಥಮ ಸ್ಥಾನ, ವಾಲ್ಮೀಕರ್ ಪ್ರವೀಣ್ ದ್ವಿತೀಯ ಸ್ಥಾನ, ಶ್ರೀಪಾದ ಗಣಪತಿ ಹೆಗಡೆ ತೃತೀಯ ಸ್ಥಾನ ಪಡೆದರು

ಇವರಿಗೆ ನಗದು ಹಾಗೂ ವಿಶೇಷ ಟ್ರೋಫಿಯನ್ನು ಪಡೆದರು. ನಾಲ್ಕನೇ ಸ್ಥಾನದಿಂದ 10ನೇ ಸ್ಥಾನ ಪಡೆದ ಹಿರಿಯ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. 7 ವರ್ಷದೊಳಗಿನ ವಿಭಾಗದಲ್ಲಿ ಆಂಧ್ರದ ವೆದುಗಲ ರತನ್ ತೇಜ್ ಪ್ರಥಮ ಸ್ಥಾನ, ಸಮರ್ಥ್ ಎಸ್ ಪೂಜಾರ್ ದ್ವಿತೀಯ ಸ್ಥಾನ, ಚಿರಂತೇಶ್ ಗೌಡ 3 ನೇ ಸ್ಥಾನ ನಗದು ಹಾಗೂ ವಿಶೇಷ ಟ್ರೋಫಿ ನಂತರ ನಾಲ್ಕರಿಂದ ಹತ್ತನೇ ಸ್ಥಾನದವರೆಗೆ ವಿಶೇಷ ಟ್ರೋಫಿಗಳನ್ನು ನಗರದ ಕಾಂಗ್ರೆಸ್ ಮುಖಂಡ ಅಜ್ಜಂಪುರ ಬಕ್ಕೇಶ್ ವಿತರಿಸಿದರು.

9 ವರ್ಷದೊಳಗಿನ ವಿಭಾಗದಲ್ಲಿ ಆಂಧ್ರದ ಎಸ್ ಕೆ ವಿಜ್ಞೇಶ್ ರೆಡ್ಡಿ ಪ್ರಥಮ ಸ್ಥಾನ, ಶಿವಮೊಗ್ಗದ ಆಯುಷ್ ಭಟ್ ದ್ವಿತೀಯ ಸ್ಥಾನ, ಗೋವಾದ ಅಮೀರ ಬ್ರೋಕರ್ ತೃತಿಯ ಸ್ಥಾನ ನಗದು ಹಾಗೂ ವಿಶೇಷ ಟ್ರೋಫಿ ಮತ್ತು ನಾಲ್ಕನೇ ರಿಂದ ಹತ್ತನೇ ಸ್ಥಾನದವರೆಗೆ ಟ್ರೋಫಿಯನ್ನು ನಗರದ ಓಂ ಅಪ್ಪಿಯನ್ಸಸ್ ಎಪಿಎಸ್ ಡಿಸ್ಟ್ರಿಬ್ಯೂಟರ್ ಆದ ಶಿವಕುಮಾರ್ ಅವರು ವಿತರಿಸಿದರು.

9 ವರ್ಷದೊಳಗಿನ ವಿಭಾಗದಲ್ಲಿ ಆಂಧ್ರದ ಎಸ್ ಕೆ ವಿಜ್ಞೇಶ್ ರೆಡ್ಡಿ ಪ್ರಥಮ ಸ್ಥಾನ, ಶಿವಮೊಗ್ಗದ ಆಯುಷ್ ಭಟ್ ದ್ವಿತೀಯ ಸ್ಥಾನ, ಗೋವಾದ ಅಮೀರ ಬ್ರೋಕರ್ ತೃತಿಯ ಸ್ಥಾನ ನಗದು ಹಾಗೂ ವಿಶೇಷ ಟ್ರೋಫಿ ಮತ್ತು ನಾಲ್ಕನೇ ರಿಂದ ಹತ್ತನೇ ಸ್ಥಾನದವರೆಗೆ ಟ್ರೋಫಿಯನ್ನು ನಗರದ ಓಂ ಅಪ್ಪಿಯನ್ಸಸ್ ಎಪಿಎಸ್ ಡಿಸ್ಟ್ರಿಬ್ಯೂಟರ್ ಆದ ಶಿವಕುಮಾರ್ ಅವರು ವಿತರಿಸಿದರು.

11 ವರ್ಷದೊಳಗಿನ ವಿಭಾಗದಲ್ಲಿ ಅನಿರುದ್ ಭಾರ್ಗವ್ ಪ್ರಥಮ, ಶ್ರೇಷ್ಠ ಗುಣಶೇಖರ್ ದ್ವಿತೀಯ ಸ್ಥಾನ, ನಚಿಕೇತ್ ಗುರುಕರ್ ತೃತೀಯ ಸ್ಥಾನ, 13 ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ದಾವಣಗೆರೆಯ ಈಶಾನ್ ಬಂಗೇರಿ ಪ್ರಥಮ ಸ್ಥಾನ, ಗೋವಾದ ಅನ್ವೇ ಬ್ರೋಕರ್ ದ್ವಿತೀಯ ಸ್ಥಾನ, ದಾವಣಗೆರೆ ಅದ್ವೈತ್ ಎಂ. ಎಸ್. ತೃತೀಯ ಸ್ಥಾನ, 15 ವರ್ಷದೊಳಗಿನ ವಿಭಾಗದಲ್ಲಿ ಹಾವೇರಿಯ ಸಂಗಮೇಶ್ ವಿ. ಸುಗಂಧಿ ಪ್ರಥಮ ಸ್ಥಾನ, ಗುಹಾನ್ ನೀಲಮಂಗಲ ಹರ್ಷ ದ್ವಿತೀಯ ಸ್ಥಾನ, ತ್ರಿಶೂಲ ಎಚ್ ಎಂ ತೃತೀಯ ಸ್ಥಾನ, 17 ವರ್ಷದೊಳಗಿನ ವಿಭಾಗದಲ್ಲಿ ಶಿವಮೊಗ್ಗದ ಅನಗ ಪಾಟೀಲ್ ಪ್ರಥಮ ಸ್ಥಾನ, ಗೋವಾದ ಗುಣಶೇಖರ್, ಅರ್ಪಿತ ಮೂರನೇ ಸ್ಥಾನ, 19 ವರ್ಷದ ಒಳಗಿನ ವಿಭಾಗದಲ್ಲಿ ಸಚಿನ್ ಪೈ ಪ್ರಥಮ ಸ್ಥಾನ, ಅರ್ಫತ್ ಎ ದ್ವಿತೀಯ ಸ್ಥಾನ, ಶ್ರೇಯಸ್ ಎಮ್ ಶಿವಪ್ರಸಾದ್ ಮೂರನೇ ಸ್ಥಾನ ಪಡೆದರು

ಸ್ಪರ್ಧಾಳುಗಳಿಗೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿಯವರು ನಗದು ಹಾಗೂ ವಿಶೇಷ ಟ್ರೋಫಿಗಳನ್ನು ವಿತರಿಸಿದರು.ಬಹುಮಾನ ವಿತರಿಸಿದ ಗಣ್ಯರಿಗೆ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಯುವರಾಜ್, ಮಂಜುಳಾ ಯುವರಾಜ್ ಅವರು ವಿಶೇಷ ಗೌರವ ಸಮರ್ಪಿಸಲಾಯಿತು.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1233+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1317+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1776+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1787+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1875+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1903+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2002+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1909+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1921+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 1966+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1931+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4599+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4582+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4796+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4806+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5000+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5045+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7301+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7394+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7419+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7422+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7430+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7440+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7715+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7724+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10083+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10255+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10268+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10596+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10758+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10822+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10845+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10906+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10891+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10881+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12885+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13338+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13373+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13364+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13617+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13719+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13735+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13725+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13752+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18625+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18900+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 18969+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19068+