ಲೈವ್ ಟಿವಿ ನ್ಯೂಸ್

ದಿನಾಂಕ : 09-09-2025

ಸಾಲ ಭಾದೆಯಿಂದ ಆತ್ಮಹತ್ಯೆ

ವರದಿಗಾರರು : ರಮೇಶ್ ಅಂಗಡಿ ,
ವರದಿ ಸ್ಥಳ :ಕೊಪ್ಪಳ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 27+

ಬೆಳೆದ ಬೆಳೆ ಎಲ್ಲಾ ಹಾನಿಯಾಗಿ ಸಾಲ ಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ' ವಡ್ರಕಲ್ ' ಗ್ರಾಮದ ಪಾರ್ವತಿ ಮನೆಗೆ ಜಿಲ್ಲೆಯ ಮುಖಂಡರುಗಳು ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಇವರು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ಒತ್ತಾಯಿಸಲಾಯಿತು

ಕೊಪ್ಪಳ 9:ಆತ್ಮಹತ್ಯೆ ಮಾಡಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ' ವಡ್ರಕಲ್ ' ಗ್ರಾಮದ ಪಾರ್ವತಿ ಮನೆಗೆ ಜಿಲ್ಲೆಯ ಮುಖಂಡರುಗಳು ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಇವರು ಬೇಟಿ ನೀಡಿ ನೊಂದ ಸಾಂತ್ವನ ಕುಟುಂಬಕ್ಕೆ ಸಾಂತ್ವನ ಹೇಳಿದರು , ಆತ್ಮಹತ್ಯೆ ಮಾಡಿಕೊಂಡಿರುವ ಪಾರ್ವತಿಯ ಪತಿಯವರಾದ ರಮೇಶ್ ಮತ್ತು ಅವರ ತಾಯಿರವರಿಂದ ಸಮಗ್ರ ಮಾಹಿತಿ ಪಡೆದುಕೊಂಡು ಆರೋಪಿಗಳಿಗೆ ಉಗ್ರವಾದ ಶಿಕ್ಷೆಯನ್ನು ಕೊಡಿಸಲು , ಸಾವಿನ ತನಿಖೆಯನ್ನು ಸರಿಯಾಗಿ ಮಾಡದೇ ನಿರ್ಲಕ್ಷ ವಹಿಸಿರುವ ಬೇವೂರ್ ಠಾಣೆಯ ಪೋಲೀಸ್ ಇಲಾಖೆಯ ಅಧಿಕಾರಿಯನ್ನು ಅಮಾನತು ಗೊಳಿಸಲು , ಹಾಗು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ನಾವು ನಿಮ್ಮೊಂದಿಗಿದ್ದೇವೆ ಎಂದು ,ಜಿಲ್ಲೆಯ ಮುಖಂಡರಾದ ಪರುಶುರಾಮ ಅಮರಾವತಿ ಕುಷ್ಟಗಿ, ರಾಮಣ್ಣ ಅಳವಂಡಿ, ಯಲ್ಲಪ್ಪ ನಿಲೋಗಲ್ ಮಾನ್ವಿ ಯುವ ಉತ್ಸಾಹಿಗಳಾದ ರಾಮು ಪೂಜಾರಿ ಕೊಪ್ಪಳ,

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand