
ಲೈವ್ ಟಿವಿ ನ್ಯೂಸ್

ದಿನಾಂಕ : 09-09-2025
ಸಾಲ ಭಾದೆಯಿಂದ ಆತ್ಮಹತ್ಯೆ
ವರದಿಗಾರರು : ರಮೇಶ್ ಅಂಗಡಿ ,
ವರದಿ ಸ್ಥಳ :ಕೊಪ್ಪಳ
ಒಟ್ಟು ಓದುಗರ ಸಂಖ್ಯೆ : 27+
ಬೆಳೆದ ಬೆಳೆ ಎಲ್ಲಾ ಹಾನಿಯಾಗಿ ಸಾಲ ಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ' ವಡ್ರಕಲ್ ' ಗ್ರಾಮದ ಪಾರ್ವತಿ ಮನೆಗೆ ಜಿಲ್ಲೆಯ ಮುಖಂಡರುಗಳು ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಇವರು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ಒತ್ತಾಯಿಸಲಾಯಿತು
ಕೊಪ್ಪಳ 9:ಆತ್ಮಹತ್ಯೆ ಮಾಡಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ' ವಡ್ರಕಲ್ ' ಗ್ರಾಮದ ಪಾರ್ವತಿ ಮನೆಗೆ ಜಿಲ್ಲೆಯ ಮುಖಂಡರುಗಳು ಎಲ್ಲಾ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಇವರು ಬೇಟಿ ನೀಡಿ ನೊಂದ ಸಾಂತ್ವನ ಕುಟುಂಬಕ್ಕೆ ಸಾಂತ್ವನ ಹೇಳಿದರು , ಆತ್ಮಹತ್ಯೆ ಮಾಡಿಕೊಂಡಿರುವ ಪಾರ್ವತಿಯ ಪತಿಯವರಾದ ರಮೇಶ್ ಮತ್ತು ಅವರ ತಾಯಿರವರಿಂದ ಸಮಗ್ರ ಮಾಹಿತಿ ಪಡೆದುಕೊಂಡು ಆರೋಪಿಗಳಿಗೆ ಉಗ್ರವಾದ ಶಿಕ್ಷೆಯನ್ನು ಕೊಡಿಸಲು , ಸಾವಿನ ತನಿಖೆಯನ್ನು ಸರಿಯಾಗಿ ಮಾಡದೇ ನಿರ್ಲಕ್ಷ ವಹಿಸಿರುವ ಬೇವೂರ್ ಠಾಣೆಯ ಪೋಲೀಸ್ ಇಲಾಖೆಯ ಅಧಿಕಾರಿಯನ್ನು ಅಮಾನತು ಗೊಳಿಸಲು , ಹಾಗು ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಒದಗಿಸಲು ನಾವು ನಿಮ್ಮೊಂದಿಗಿದ್ದೇವೆ ಎಂದು ,ಜಿಲ್ಲೆಯ ಮುಖಂಡರಾದ ಪರುಶುರಾಮ ಅಮರಾವತಿ ಕುಷ್ಟಗಿ, ರಾಮಣ್ಣ ಅಳವಂಡಿ, ಯಲ್ಲಪ್ಪ ನಿಲೋಗಲ್ ಮಾನ್ವಿ ಯುವ ಉತ್ಸಾಹಿಗಳಾದ ರಾಮು ಪೂಜಾರಿ ಕೊಪ್ಪಳ,
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















