ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸುರಪುರ ಶಾಸಕರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ವರದಿಗಾರರು : ಎಚ್ ಎಮ್ ಹವಾಲ್ದಾರ | ಸ್ಥಳ : ಯಾದಗಿರಿ | ದಿನಾಂಕ : 01-12-2025

ಸುರಪುರ ಶಾಸಕರ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನೂತನ ಶಾಸಕರಾಗಿ ಆಯ್ಕೆ ಆಗಿರುವಂತ ರಾಜ ವೇಣುಗೋಪಾಲ್ ನಾಯಕ್ ಅವರು ನವೆಂಬರ್ 26ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವೃತಕ್ಕೆ ಮಾಲಾರ್ಪಣೆ ಮಾಡುವ ಸಮಯದಲ್ಲಿ ಕೆಲವು ದಲಿತ ಸಂಘಟನೆಯ ಮುಖಂಡರು ಧಿಕ್ಕಾರ ಕೂಗಿ ಅಡ್ಡೆಪಡಿಸಿದ್ದಲ್ಲದೆ ಮಾನ್ಯ ತಹಶೀಲ್ದಾರ ಅವರ ವಿರುದ್ಧ ಘೋಷಣೆ ಕೂಗುತ್ತಾ ಮಾಲಾರ್ಪಣೆ ಮಾಡಲು ಬಿಡದೆ ಹವಮಾನ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಮಾನ್ಯ ರಾಜ ವೇಣುಗೋಪಾಲ್ ನಾಯಕ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿವರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಕೂಡಲೇ ಅವರನ್ನು ಬಂಧಿಸಬೇಕು ಎಂದು ಸುರಪುರ ಪೊಲೀಸ್ ಠಾಣೆಯದರು ಶಾಸಕರ ಬೆಂಬಲಿಗರು ಮತ್ತು ಅಭಿಮಾನಿಗಳು ಪ್ರತಿಭಟನೆ ನಡೆಸಿದರು

ಮಾನ್ಯ ದಿವಂಗತ ರಾಜ ವೆಂಕಟಪ್ಪ ನಾಯಕ ಅವರು ತಮ್ಮ ರಾಜಕೀಯ ಜೀವನದಲ್ಲಿ ದಲಿತ ಸಂಘಟನೆ ಯಾಗಲಿ ಯಾವುದೇ ಸಮಾಜದ ಸಂಘಟನೆಗಳಾಗಲಿ, ಸಮಾಜಕ್ಕಾಗಲಿ ಕೊಟ್ಟ ಮಾತಿನಂತೆ ನಡೆದುಕೊಂಡವರು ಮತ್ತು ಎಲ್ಲರಿಗೂ ಸಮನಾಗಿ ಕಾಣುವಂತ ನಾಯಕರು ಅವರ ರಾಜಕೀಯ ಜೀವನದಲ್ಲಿ ಎಲ್ಲಾ ಸಮಾಜದಲ್ಲಿ ಕೂಡ ಯಾವುದೇ ಕುಂದುಕೊರತುಗಳಿದ್ದರೂ ಕೂಡ ತಾಲೂಕಿನಲ್ಲಿ ಬಗೆಹರಿಸಿದ್ದಾರೆ ಇದೇ ದಲಿತ ಸಂಘಟನೆಯವರ ಮಾತಿಗೆ ಬೆಲೆ ಕೊಟ್ಟು ಸುರಪುರ ಹೃದಯ ಭಾಗವಾಗಿರುವ ಬಸ್ ನಿಲ್ದಾಣದ ಎದುರಲ್ಲಿ ಅವರಿಷ್ಟದಂತೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವೃತ್ತವನ್ನು ಕೂಡ ಮಾಡಿಕೊಟ್ಟಿದ್ದಾರೆ ಹಾಗೂ ಈ ಸಮಾಜಕ್ಕೆ ಯಾವುದೇ ಕುಂದು ಕೊರತೆಗಳು ಇಲ್ಲದಂತೆ ನೋಡಿಕೊಂಡು ಬಂದಿದ್ದಾರೆ

ಆದರೆ ಕಾಲೇಜ್ ಆವರಣದಲ್ಲಿ ಭೂಮಿಗಾಗಿ ಒಂದು ತಿಂಗಳವರೆಗೂ ಧರಣಿ ಕುಂತಿರುವುದು ನಿಜ ಆದರೆ ಇದಕ್ಕೆ ಅಧಿಕಾರಿಗಳು ಮತ್ತು ಸರಕಾರ ಕ್ರಮ ಕೈಗೊಳ್ಳಬೇಕು ಒಂದು ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಅದರಲ್ಲಿ ಮಕ್ಕಳು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಪೀಠಿಕೆಯನ್ನು ಓದುತ್ತಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯ ಘೋಷಗಳನ್ನು ಕೂಗುತ್ತಾ ಸಂತೋಷದಿಂದ ಕಾರ್ಯಕ್ರಮ ನಡೆಯುವ ಸಂದರ್ಭ ದಲ್ಲಿ ಈ ರೀತಿ ಧಿಕ್ಕಾರದ ಘೋಷಣೆಯ ಕೂಗುವುದು ಎಷ್ಟರಮಟ್ಟಿಗೆ ಸರಿ ಎಂದು ಶಾಸಕರು ಕೇಳಿದ ಕಾರಣಕ್ಕಾಗಿ ಶಾಸಕರ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಆಸ್ಲೀಲ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಹರೇ ಬಿಡುವುದು ಇದು ಒಂದು ನಾಚಿಕೆಗೇಡಿನ ಸಂಗತಿ ಎಂದು ರಮೇಶ್ ದೊರೆ ಆಲ್ದಾಳ್ ಆಕ್ರೋಶ ವ್ಯಕ್ತಪಡಿಸಿದರು

ಇಡೀ ದೇಶಕ್ಕೆ ಸಂವಿಧಾನ ಕೊಟ್ಟಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಒಂದು ದಲಿತ ಸಮುದಾಯಕ್ಕೆ ಸೀಮಿತವಾದವರಲ್ಲ ಎಲ್ಲರಿಗೂ ಕೂಡ ಅವರ ಬಗ್ಗೆ ಸ್ವಾಭಿಮಾನ ಗೌರವ ಅವರು ಬರೆದಿರುವಂತಹ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಇವತ್ತು ಜೀವನ ಮಾಡುತ್ತಿದ್ದೇವೆ ಆದರೆ ಬಾಬಾ ಸಾಹೇಬ್ ನಮ್ಮವರು ಎಂದು ಹೇಳಿದರೆ ಸಮಾಜ ಒಪ್ಪುವುದಿಲ್ಲ ಆದ್ದರಿಂದ ನೀವು ಯಾವ ರೀತಿ ಗೌರವಿಸುತ್ತೀರೋ ಅದೇ ರೀತಿ ಕೂಡ ನಾವು ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಲು ಬಂದಿದ್ದೆವು. ಆದರೆ ನೀವು ತಾಲೂಕ್ ಆಡಳಿತದ ವಿರುದ್ಧವೂ ಕೂಡ ಧಿಕ್ಕಾರ ಕೂಗುವುದಲ್ಲದೆ ಶಾಸಕರ ಮಾತಿಗೂ ಕೂಡ ಆಗೌರವ ತೋರಿಸುತ್ತಿದ್ದೀರಿ ಈಗಾದರೆ ಸಮಾಜದಲ್ಲಿ ಯಾವ ಸಂದೇಶ ಮೂಡಿಸಲು ನೀವು ಹೊರಟಿದ್ದೀರಿ ಎಂದು ವೆಂಕಟೇಶ್ ಬೇಟೆಗಾರ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ವೆಂಕಟೇಶ್ ಬೇಟೆಗಾರ. ರಮೇಶ್ ದೊರೆ ಅಲ್ದಾಳ್. ಭೀಮನಗೌಡ ಲಕ್ಷ್ಮಿಪುರ. ಮಾರ್ಥಂಡಪ್ಪ ದೇವರ ಗೋನಾಲ್. ಹನುಮಂತ್ ರಾಯ ಮಕಾಶಿ. ಭೀಮು ನಾಯಕ್ ಮಲ್ಲಿಬಾವಿ . ಗೌಡಪ್ಪ ಬಿಚಲಗತ್ತಿ. ನಾಗರಾಜ್ ಫ್ಯಾಪ್ಲಿ ವೆಂಕಟೇಶ್ ಫ್ಯಾಪ್ಲಿ.ಭಾಗನಾಧ.ವೀರುಪಾಕ್ಷಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 65747+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 65769+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 65770+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 65797+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 65963+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 66031+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 66150+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 66334+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 66279+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 66446+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 66450+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 66467+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 66465+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 66490+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 66511+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 67970+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 68055+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 68379+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 68388+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 68815+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 68798+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 73751+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 73736+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 73744+