
ಲೈವ್ ಟಿವಿ ನ್ಯೂಸ್

ದಿನಾಂಕ : 13-09-2025
ಇಂಡಸ್ ಇಂಡ್ ಬ್ಯಾಂಕ ಸಿಬ್ಬಂದಿ ಕಿರುಕುಳಕ್ಕೆ ವ್ಯಕ್ತಿ ಬೇಸತ್ತ ವ್ಯಕ್ತಿ ನೇಣಿಗೆ ಶರಣು
ವರದಿಗಾರರು : ಹೆಚ್ ಎಂ ಹವಾಲ್ದಾರ್
ವರದಿ ಸ್ಥಳ :ಬಾಗಲಕೋಟೆ
ಒಟ್ಟು ಓದುಗರ ಸಂಖ್ಯೆ : 23+
ಬಾಯಿ ಕ್ಯಾನ್ಸರನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆಗಾಗಿ ಇಂಡಸ್ ಇಂಡ್ ಬ್ಯಾಂಕನಿಂದ ಮೂರು ಲಕ್ಷ ಸಾಲಪಡೆದಿದ್ದರು . ಖಾಸಗಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ಜರುಗಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನ ದಾದಾ ಹಯಾತ್ ಕೊರ್ತಿ (40) ಎಂದು ಗುರ್ತಿಸಲಾಗಿದೆ.ಬಾಗಲಕೋಟೆಯ ನವನಗರದ ಎರಡನೇ ಸೆಕ್ಟರ್ ಮನೆಯಲ್ಲಿ ಘಟನೆ ಜರುಗಿದೆ ಎಂದು ತಿಳಿದು ಬಂದಿದೆ. ಸಾಲ ಮರುಪಾವತಿಗಾಗಿ ಬ್ಯಾಂಕ್ ಸಿಬ್ಬಂದಿ ನಿನ್ನೆ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















