ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ಭೂ ಗಣಿ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನ್ಮದಿನ

ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 11+

ನಮ್ಮೆಲ್ಲರ ನೆಚ್ಚಿನ ನಾಯಕರಾದ. ಭೂ ಗಣಿ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಶ್ರೀಯುತ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಅದ್ದೂರಿ ಆಚರಣೆ ಮಾಡಲು ಸಿದ್ಧತೆ ನಡೆಸುತ್ತಿರುವುದು ಸಂತಸದ ಸಂಗತಿ. ಈ ಬಾರಿ ನಾವೆಲ್ಲರೂ ಸೇರಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಹಾಗೂ ಮಾದರಿಯಾಗಿ ಆಚರಿಸೋಣ. ಅಕ್ಷರ ದಾಸೋಹದ ಮೂಲಕ ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕಗಳು ಮತ್ತು ಅಗತ್ಯ ಪರಿಕರಗಳನ್ನು ನೀಡೋಣ, ಅನ್ನ ದಾಸೋಹದ ಮೂಲಕ ಬಡವರಿಗೆ ಮತ್ತು ಮಕ್ಕಳಿಗೆ ಅನ್ನಸಂತರ್ಪಣೆ ಮಾಡೋಣ.

ಈ ಮೂಲಕ ಎಲ್ಲರ ಆಶೀರ್ವಾದ ನಮ್ಮ ಮಲ್ಲಣ್ಣ ಅವರಿಗೆ ದೊರೆಯಲಿ. ಎಲ್ಲರೂ ಸೇರಿ ಬಾಪೂಜಿ ಬ್ಯಾಂಕ್ ಸಮುದಾಯಭವನದಲ್ಲಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಈ ಬಾರಿ ಕೇಕ್ ಕತ್ತರಿಸುವುದು ಅಥವಾ ಹೂಹಾರ,ಹೂಗುಚ್ಚದ ಬದಲಾಗಿ ಅದೇ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸುವ ಮೂಲಕ ನಿಜವಾದ ಮಾದರಿಯ ಆಚರಣೆ ಮಾಡೋಣ ಎಂದು ದಾವಣಗೆರೆ ಜಿಲ್ಲೆಯ ಲೋಕಸಭಾ ಸದಸ್ಯರಾದ ಡಾಕ್ಟರ್ ಪ್ರಭ ಮಲ್ಲಿಕಾರ್ಜುನ್ ರವರು ತಿಳಿಸಿದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand