ಪ್ರಾಜೆಕ್ಟ್ ಕುಶ; ಭಾರತದ ಸ್ವಂತ ಡಿಫೆನ್ಸ್ ಸಿಸ್ಟಂ;

ವರದಿಗಾರರು : ಶಾಹಿದ್ ಶೇಖ್ || ಸ್ಥಳ : ಹಗರಿಬೊಮ್ಮನಹಳ್ಳಿ
ವರದಿ ದಿನಾಂಕ : 23-05-2025

ಪ್ರಾಜೆಕ್ಟ್ ಕುಶ; ಭಾರತದ ಸ್ವಂತ ಡಿಫೆನ್ಸ್ ಸಿಸ್ಟಂ;

India's indigenous alternative to Russia's S-400 system: ವಿಶ್ವದ ಬಲಿಷ್ಠ ಡಿಫೆನ್ಸ್ ಸಿಸ್ಟಂ ಎನಿಸಬಲ್ಲ, ಮತ್ತು ರಷ್ಯಾದ ಎಸ್-400 ಸಿಸ್ಟಂಗೆ ಪರ್ಯಾಯವೆನಿಸಬಹುದಾದ ಪ್​ರಾಜೆಕ್ಟ್ ಕುಶ ಸಿದ್ಧವಾಗುತ್ತಿದೆ. ಡಿಆರ್​​ಡಿಒ ಜೊತೆ ಈ ಪ್ರಾಜೆಕ್ಟ್​​ಗೆ ಬೆಂಗಳೂರಿನ ಬಿಇಎಲ್ ಡೆವಲಪ್ಮೆಂಟ್ ಪಾರ್ಟ್ನರ್ ಆಗಿದೆ. 40,000 ಕೋಟಿ ರೂ ಯೋಜನೆಯ ಆರ್ಡರ್ ಪಡೆಯುವ ನಿರೀಕ್ಷೆಯಲ್ಲಿ ಬಿಇಎಲ್ ಇದೆ.

ಬೆಂಗಳೂರು, ಮೇ 22: ಆಪರೇಷನ್ ಸಿಂದೂರದ ಬಳಿಕ ಭಾರತದ ಮಿಲಿಟರಿ ಸಾಮರ್ಥ್ಯ ಜಗತ್ತಿನ ಹಲವರ ಗಮನ ಸೆಳೆದಿದೆ. ಡಿಫೆನ್ಸ್ ಕ್ಷೇತ್ರದಲ್ಲಿ ಭಾರತದ ಒಂದೊಂದು ಹೆಜ್ಜೆಯನ್ನೂ ಗಮನದಿಂದ ನೋಡಲಾಗುತ್ತಿದೆ. ಈ ಮಧ್ಯೆ ಭಾರತ ಹಿಂದೆಂದಿಗಿಂತ ವೇಗವಾಗಿ ಡಿಫೆನ್ಸ್ ಪ್ರಾಜೆಕ್ಟ್​​ಗಳನ್ನು ನಡೆಸಲು ಮುಂದಾಗಿದೆ. ಪ್ರಾಜೆಕ್ಟ್ ಕುಶವನ್ನು (Project Kusha) ಬೇಗನೇ ಕಾರ್ಯಗತಗೊಳಿಸುವ ಸಾಧ್ಯತೆ ಇದೆ. ಆಪರೇಷನ್ ಸಿಂದೂರದಲ್ಲಿ (Operation Sindoor) ಭಾರತದ ವಾಯು ರಕ್ಷಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರಷ್ಯಾ ನಿರ್ಮಿತ ಎಸ್-400 ಡಿಫೆನ್ಸ್ ಸಿಸ್ಟಂಗೆ ಪರ್ಯಾಯವಾಗಿ ತಯಾರಾಗುತ್ತಿರುವುದೇ ಪ್ರಾಜೆಕ್ಟ್ ಕುಶ. ಡಿಆರ್​​ಡಿಒ ಈ ಪ್ರಾಜೆಕ್ಟ್ ಕುಶದ ಮೂಲ ನಿರ್ಮಾತೃ. ಬಿಇಎಲ್ ಕೂಡ ಈ ಪ್ರಾಜೆಕ್ಟ್​​​ನಲ್ಲಿ ಡಿಆರ್​​ಡಿಒ ಜೊತೆ ಇದೆ. ಈ ಯೋಜನೆಯಲ್ಲಿ ಡಿಆರ್​ಡಿಒಗೆ ಬಿಇಎಲ್ ಡೆವಲಪ್ಮೆಂಟ್ ಪಾರ್ಟ್ನರ್ ಆಗಿದೆ. ಪ್ರಾಜೆಕ್ಟ್ ಕುಶ ಸಂಬಂಧ ಬಿಇಎಲ್ 40,000 ಕೋಟಿ ರೂ ಆರ್ಡರ್​​ನ ನಿರೀಕ್ಷೆಯಲ್ಲಿದೆ.

ಏನಿದು ಪ್ರಾಜೆಕ್ಟ್ ಕುಶ? ಕುಶ ಎನ್ನುವುದು ರಾಮಾಯಣದಲ್ಲಿ ಬರುವ ರಾಮನ ಇಬ್ಬರು ಮಕ್ಕಳಲ್ಲಿ ಒಬ್ಬನ ಹೆಸರು. ಯುದ್ಧದಲ್ಲಿ, ಬಿಲ್ವಿದ್ಯೆಯಲ್ಲಿ ಸ್ವಂತ ಅಪ್ಪನನ್ನೇ ಸೋಲಿಸಿದ ಕುಶ. ಭಾರತದ ಬಲಿಷ್ಠ ಏರ್ ಡಿಫೆನ್ಸ್ ಸಿಸ್ಟಂಗೆ ಈ ಹೆಸರು ಇಡಲಾಗಿದೆ. ರಷ್ಯಾದ ಎಸ್-400 ಏರ್ ಡಿಫೆನ್ಸ್​​ಗೆ ಪರ್ಯಾಯವಾಗಿ ಪ್ರಾಜೆಕ್ಟ್ ಕುಶ ರೂಪಿಸಲಾಗುತ್ತಿದೆ. ಎಸ್-400 ಸಿಸ್ಟಂ ದೂರ ಶ್ರೇಣಿಯ ಗುರಿ ಮೇಲೆ ಆಕ್ರಮಣ ಮಾಡಬಲ್ಲುದು. 400 ಕಿಮೀವರೆಗಿನ ಶ್ರೇಣಿ ಇರುತ್ತದೆ. ನಾಲ್ಕು ರೀತಿಯ ಕ್ಷಿಪಣಿಗಳು ಈ ಸಿಸ್ಟಂನಲ್ಲಿ ಇರುತ್ತವೆ.

ಕುಶ ಸಿಸ್ಟಂ ಕೂಡ 350 ಕಿಮೀ ದೂರದ ರೇಂಜ್​​ನಲ್ಲಿ ಇರುತ್ತದೆ. ಇದರಲ್ಲಿ ಮೂರು ರೀತಿ ಕ್ಷಿಪಣಿಗಳನ್ನು ಒಳಗೊಂಡಿರಲಾಗುತ್ತದೆ. ಈ ಮೂರು ಕೂಡ 150 ಕಿಮೀ, 250 ಕಿಮೀ ಮತ್ತು 350 ಕಿಮೀ ಶ್ರೇಣಿಯ ಸಾಮರ್ಥ್ಯದವಾಗಿರುತ್ತವೆ.

2022ರಲ್ಲೇ ಪ್ರಾಜೆಕ್ಟ್ ಕುಶಗೆ ಅನುಮೋದನೆ… ಕೇಂದ್ರ ಸರ್ಕಾರವು 2022ರಲ್ಲೇ ಪ್ರಾಜೆಕ್ಟ್ ಕುಶಾಗೆ ಅನುಮೋದನೆ ನೀಡಿದೆ. ಒಟ್ಟು 8 ಸ್ಕ್ವಾಡ್ರಾನ್​​ಗಳಿಗೆ ಕುಶ ಸಿಸ್ಟಂ ಅಳವಡಿಸಲು ನಿರ್ಧರಿಸಲಾಗಿದೆ. ಡಿಆರ್​​ಡಿಒದಿಂದ ಪ್ರೋಟೋಟೈಪ್ ಸಿದ್ಧವಾಗುತ್ತಿದೆ. ರಾಡಾರ್, ಇಂಟರ್​​ಸೆಪ್ಟರ್ ಹಾಗು ಇನ್ನೂ ಹಲವು ಸಬ್​​ಸಿಸ್ಟಂಗಳನ್ನು ಅದರ ವಿವಿಧ ಲ್ಯಾಬ್​​ಗಳಲ್ಲಿ ತಯಾರಿಸಲಾಗುತ್ತಿದೆ. ಬಿಇಎಲ್ ಕೂಡ ಈ ಯೋಜನೆಯಲ್ಲಿ ತೊಡಗಿಸಿಕೊಂಡಿದೆ. ಈಗ ಸಿಸ್ಟಂ ಇಂಟಿಗ್ರೇಶನ್ ಕೆಲಸ ಆಗಬೇಕಿದೆ. ಆ ಜವಾಬ್ದಾರಿ ಬಿಇಎಲ್​​ಗೆ ಸಿಗುತ್ತದೆ.

ಮುಂದಿನ ಒಂದು ಅಥವಾ ಒಂದೂವರೆ ವರ್ಷದೊಳಗೆ ಕುಶ ಸಿಸ್ಟಂನ ಪ್ರೋಟೋಟೈಪ್ ಸಿದ್ಧವಾಗಲಿದೆ. ಅದಾದ ಬಳಿಕ ಕಠಿಣತಮ ಪರೀಕ್ಷೆಗಳು ನಡೆಯಲಿವೆ. ಅದು ಯಶಸ್ವಿಯಾದ ಬಳಿಕ ಅವುಗಳನ್ನು ದೊಡ್ಡ ಸಂಖ್ಯೆಯಲ್ಲಿ ತಯಾರಿಸಲಾಗುತ್ತದೆ. 2028ರೊಳಗೆ ಇವೆಲ್ಲವೂ ಮುಗಿಯುವ ನಿರೀಕ್ಷೆ ಇದೆ.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1273+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1357+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1816+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1827+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1915+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1943+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2043+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1949+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1961+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 2006+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1971+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4639+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4622+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4836+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4846+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5040+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5085+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7341+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7434+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7459+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7462+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7471+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7480+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7755+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7764+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10123+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10295+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10308+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10636+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10798+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10862+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10886+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10948+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10931+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10921+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12925+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13378+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13413+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13404+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13657+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13759+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13775+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13765+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13793+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18665+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18940+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 19010+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19108+