ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್ !

ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ || ಸ್ಥಳ : ಬೆಂಗಳೂರು
ವರದಿ ದಿನಾಂಕ : 06-03-2025

ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್ !

ದಾವಣಗೆರೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಆಯಾಯ ವಿದ್ಯುತ್ ಕಂಪನಿಗಳು ಇದೀಗ ಹೊಸ ಡಿಜಿಟಲ್ ವಿದ್ಯುತ್ ಮೀಟರ್ ಜಾರಿ ಮಾಡಲು ಮುಂದಾಗಿವೆ. ಈ ಮೀಟರ್ ಹಳೇ ಮೀಟರ್​ಗಿಂತ ಸ್ವಲ್ಪ ಡಿಫರೆಂಟ್ ಎಂಬಂತೆ ಹಣ ಭರಿಸಿದ್ರೆ ಮಾತ್ರ ಜನರಿಗೆ ವಿದ್ಯುತ್ ಲಭ್ಯವಾಗಲಿದೆ.

ಮೊಬೈಲ್​ಗೆ ಯಾವ ರೀತಿ ಹಣ ಭರಿಸುತ್ತೇವೋ ಅದೇ ರೀತಿ ವಿದ್ಯುತ್ ಕೂಡ ಪ್ರಿಪೇಯ್ಡ್, ಪೋಸ್ಟ್ ಪೇಯ್ಡ್ ಮಾದರಿಯಲ್ಲಿ ಹಣ ಭರಿಸಿದ್ರೆ ಮಾತ್ರ ವಿದ್ಯುತ್ ಪೂರೈಕೆ ಆಗಲಿದೆ. ಈಗಾಗಲೇ ಡಿಜಿಟಲ್ ಮೀಟರ್​ಗಳು ದಾವಣಗೆರೆ ಬೆಸ್ಕಾಂ ಅಧಿಕಾರಿಗಳ ಕೈಸೇರಿವೆ.

ಹೌದು, ರಾಜ್ಯದ ಎಲ್ಲಾ ಎಸ್ಕಾಂಗಳಲ್ಲಿ ಯಾವುದೇ ಹೊಸ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಬಂದರೂ ಸ್ಮಾರ್ಟ್ ಮೀಟರ್ ಕಡ್ಡಾಯವಾಗಿ ಅಳವಡಿಸಬೇಕು ಎಂಬ ಕೆಇಆರ್‌ಸಿಯ ಸೂಚನೆ ಬಂದಿದೆ. ಹಾಲಿ ಇರುವ ಹಳೆಯ ಮೀಟರ್ ತೆಗೆದು ಸ್ಮಾರ್ಟ್ ಮೀಟರ್ ಅಳವಡಿಸಲು ಹಂತ ಹಂತವಾಗಿ ದಾವಣಗೆರೆ ಬೆಸ್ಕಾಂ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಆದರೆ, ಸ್ಮಾರ್ಟ್ ಮೀಟರ್ ಅಳವಡಿಕೆ ಬಗ್ಗೆ ಬಡ ಜನರು ಕೊಂಚ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.‌ ನಗರ ಪ್ರದೇಶಗಳಲ್ಲಿ ಫೆ.15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭ ಆಗಿದ್ದು, ಇಲ್ಲಿತನಕ ದಾವಣಗೆರೆಯಲ್ಲಿ ಯಾವೊಬ್ಬರೂ ಡಿಜಿಟಲ್ ಮೀಟರ್ ಅಳವಡಿಸಲು ಮುಂದಾಗಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದರು.

ಸ್ಮಾರ್ಟ್ ಮೀಟರ್‌ಗಳ ಬೆಲೆ ದುಬಾರಿ ಇದೆ. ಸಿಂಗಲ್ ಫೇಸ್ ಮೀಟರ್ ಬೆಲೆ 4,998 ರೂ., ಮೂರು ಫೇಸ್ ಮೀಟರ್ ಬೆಲೆ 8870 ರೂ. ಹಾಗು ಎಲ್‌ಟಿ ಸಿಟಿ ಮೂರು ಫೇಸ್ ಮೀಟರ್ ಬೆಲೆ 28,080 ರೂ. ಇರಲಿದೆ. 100 ರೂ.ನಿಂದ ಆರಂಭ ಆಗುವ ಮೀಟರ್‌ಗಳ ಬೆಲೆ 5 ಸಾವಿರ ರೂ. ವರೆಗೆ ಇರುತ್ತದೆ‌ ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಪ್ಪೇಸ್ವಾಮಿ ಮಾಹಿತಿ ನೀಡಿದರು.

ಹೊಸ ಮೀಟ‌ರ್ ಅಳವಡಿಕೆ ಬಳಿಕ ನಿಮಗೆ ಎಷ್ಟು ಯುನಿಟ್ ವಿದ್ಯುತ್ ಬೇಕೆಂಬುದರ ಆಧಾರದಲ್ಲಿ ಸ್ಮಾರ್ಟ್ ಮೀಟರ್ ಚಾರ್ಜ್ ಮಾಡಿಸಿಕೊಳ್ಳಬೇಕು. ನೀವು ಹಾಕಿಕೊಂಡ ಕರೆನ್ಸಿ ಆಧಾರದಲ್ಲಿ ವಿದ್ಯುತ್ ಪೂರೈಕೆ ಆಗಲಿದೆ. ಇನ್ನು ಪೋಸ್ಟ್ ಪೇಯ್ಡ್ ವಿಷಯ ಬಂದರೆ ತಿಂಗಳುಪೂರ್ತಿ ನೀವು ಬಳಸಿದ ಯುನಿಟ್ ಆಧಾರದಲ್ಲಿ ಬಿಲ್ ಬರಲಿದೆ. ಬಿಲ್ ಬಂದ 7 ದಿನದ ಒಳಗೆ ಹಣ ಪಾವತಿ ಮಾಡಬೇಕು. ನಿಗದಿತ ಅವಧಿಯಲ್ಲಿ ಬಿಲ್ ಪಾವತಿ ಆಗದೇ ಇದ್ದರೆ ಸ್ಮಾರ್ಟ್ ಮೀಟರ್ ವಿದ್ಯುತ್ ಪೂರೈಕೆ ನಿಲ್ಲಿಸುತ್ತದೆ.

ಖಾಸಗಿ ಸಭೆ ಸಮಾರಂಭಗಳಿಗೆ ವಿದ್ಯುತ್ ಸಂಪರ್ಕ ದುಬಾರಿ: ಇನ್ನು ಗಣೇಶ ಹಬ್ಬ, ನಾಟಕ, ರಾಜಕೀಯ ಸಮಾವೇಶ ಹೀಗೆ ಖಾಸಗಿ ಸಭೆ ಸಮಾರಂಭಗಳಿಗೆ ತೆಗೆದುಕೊಳ್ಳುವ ತಾತ್ಕಾಲಿಕ ವಿದ್ಯುತ್ ಸಂಪರ್ಕ ಇನ್ನು ಮುಂದೆ ಬಲು ದುಬಾರಿ ಆಗಲಿದೆ. ಮೊದಲೆಲ್ಲಾ ಗರಿಷ್ಠ ಅಂದರೆ 5 ಸಾವಿರ ರೂ.ಗೆ ಎಲ್ಲವೂ ಮುಗಿದುಹೋಗುತ್ತಿತ್ತು. ಆದರೆ, ಇನ್ನು ಮುಂದೆ ಖಾಸಗಿಯಾಗಿ ವಿದ್ಯುತ್ ಸಂಪರ್ಕ ಪಡೆಯಬೇಕಾದರೆ ಕನಿಷ್ಠ 7-8 ಸಾವಿರ ರೂ. ವೆಚ್ಚ ಆಗಲಿದೆ ಎಂದು ಊಹಿಸಲಾಗಿದೆ. ಬಳಕೆ ಮಾಡುವ ವಿದ್ಯುತ್ ಯುನಿಟ್ ಆಧಾರದಲ್ಲಿ ವಾಣಿಜ್ಯ ಬೆಲೆಯಲ್ಲಿ ಮೊದಲೇ ಹಣ ಪಾವತಿಸಬೇಕೆಂಬುದು ಬೆಸ್ಕಾಂ ಅಧಿಕಾರಿಗಳ ವಾದ ಆಗಿದೆ.

ವಿದ್ಯುತ್ ಬೇಕಾದವರು ಯುಪಿಐ ಮೂಲಕ, ಇಲ್ಲ ಬೆಸ್ಕಾಂ ಆ್ಯಪ್ ಮೂಲಕ ರಿಚಾರ್ಜ್ ಮಾಡಬಹುದಾಗಿದೆ. ಫೆ.15 ರ ನಂತರ ಬರುತ್ತಿರುವ ಅರ್ಜಿಗಳಿಗೆ ನೂತನ ಸ್ಮಾರ್ಟ್ ಮೀಟರ್ ಕೊಡಲಾಗುತ್ತಿದೆ. ಮೊಬೈಲ್​ಗೆ ಪ್ರೀಪೇಯ್ಡ್, ಪೋಸ್ಟ್ ಪೇಯ್ಡ್​ ರೀತಿ ಮೊತ್ತ ಭರಿಸಿದಂತೆ ಈ ಮೀಟರ್​ಗಳಿಗೆ ಹಣ ಭರಿಸಿದ್ರೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಹಣ ಭರಿಸಿದ್ರೆ ಮಾತ್ರ ವಿದ್ಯುತ್ ದೊರೆಯಲಿದೆ. ಹಣ ಖಾಲಿಯಾದರೆ ವಿದ್ಯುತ್ ಕಡಿತ ಆಗಲಿದೆ" ಎಂದು ತಿಪ್ಪೇಸ್ವಾಮಿ ತಿಳಿಸಿದರು.

: "ಪ್ರತಿ ಹದಿನೈದು ನಿಮಿಷಗಳಿಗೊಮ್ಮೆ ನಿಮ್ಮ ಖಾತೆಯಲ್ಲಿ ಎಷ್ಟು ಮೊತ್ತ ಇದೆ. ಎಷ್ಟು ಕಡಿತ ಆಗಿದೆ. ಎಷ್ಟು ಯುನಿಟ್ ವಿದ್ಯುತ್ ಖರ್ಚಾಗಿದೆ. ಬ್ಯಾಲೆನ್ಸ್ ಎಷ್ಟಿದೆ ಎಂದು ಸಂದೇಶ ಮೊಬೈಲ್​ಗೆ ಬರಲಿದೆ.‌ ರಾತ್ರಿ ಹಣ ಖಾಲಿ ಅದರೆ ವಿದ್ಯುತ್ ಕಡಿತ ಆಗಲ್ಲ, ಬೆಳಗ್ಗೆ ಹಣ ಭರಿಸಿದ್ರೆ ಮತ್ತೆ ವಿದ್ಯುತ್ ಚಾಲ್ತಿಯಾಗಲಿದೆ. ದಾವಣಗೆರೆಯ ಬೆಸ್ಕಾಂ ಕಚೇರಿಯಲ್ಲಿ ಈ ಡಿಜಿಟಲ್ ಮೀಟರ್ ದೊರೆಯಲಿದೆ. ಹಳೇ ಮೀಟರ್​ಗಳಿಗೆ ಇದು ಅನ್ವಯ ಆಗಲ್ಲ, ಹೊಸದಾಗಿ ಮೀಟರ್ ಬೇಕೆಂದು ಅರ್ಜಿ ಸಲ್ಲಿಸುವವರಿಗೆ ಈ ಮೀಟರ್ ದೊರೆಯಲಿದೆ. ಹಂತ ಹಂತವಾಗಿ ಹಳೇ ಮೀಟರ್​ಗಳಿಗೂ ಅನ್ವಯ ಮಾಡಲಾಗುವುದು, ಮೀಟರ್​ಗೆ ಮಿನಿಮಮ್ 100 ರೂಪಾಯಿ ಭರಿಸಬೇಕಾಗುತ್ತದೆ" ಎಂದರು.

"ಸ್ಮಾರ್ಟ್ ಮೀಟರ್‌ಗಳು ಬಂದಿವೆ, ಹೊಸದಾಗಿ ಅರ್ಜಿ ಕೊಡುವವರಿಗೆ ಇದು ಅನ್ವಯ ಆಗಲಿದೆ. ಬೆಸ್ಕಾಂ ಅವರು ಮೊದಲು ಸರ್ಕಾರಿ ಕಚೇರಿ, ಕಟ್ಟಡಗಳಿಗೆ, ಕಮರ್ಷಿಯಲ್ ಕಟ್ಟಡಗಳಿಗೆ ವಿದ್ಯುತ್ ಮೀಟರ್ ಅಳವಡಿಸಬೇಕಿತ್ತು. ಮೂರು ಸಾವಿರ ಇದ್ದ ಮೀಟರ್ ಬೆಲೆ ಐದು ಸಾವಿರ ಆಗಿದೆ. ಐದು ಸಾವಿರ ಇದ್ದ ಮೀಟರ್ ಎಂಟು ಸಾವಿರ ಆಗಿದೆ. ಬೆಸ್ಕಾಂ ಅವರು ಬಡವರಿಗೆ ದರ ಕಡಿಮೆ ಮಾಡುವ ಯೋಚನೆ ಮಾಡಬೇಕು. ಇಷ್ಟು ದಿನ ತಿಂಗಳಿಗೊಮ್ಮೆ ಬಿಲ್ ಸಂದಾಯ ಮಾಡುತ್ತಿದ್ದರು. ಇದೀಗ ಎಷ್ಟು ಹಣ ಭರಿಸುತ್ತಾರೋ ಅಷ್ಟು ವಿದ್ಯುತ್ ಸಂದಾಯ ಆಗಲಿದೆ. ಹಣ ಖಾಲಿ ಅದರೆ ವಿದ್ಯುತ್ ಕಡಿತ ಆಗಲಿದೆ‌. ವಿದ್ಯುತ್ ರಾತ್ರಿ ಏಕಾಏಕಿ ಕಡಿತ ಆಗದೆ ಇರುವುದು ಖುಷಿ ಸಂಗತಿ" ಎಂದು ಸ್ಥಳೀಯ ಗಿರೀಶ್ ದೇವರಮನೆ ತಿಳಿಸಿದರು.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1273+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1357+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1816+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1827+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1915+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1943+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 2043+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1949+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1961+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 2006+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1971+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4639+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4622+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4836+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4846+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 5040+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 5085+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7341+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7434+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7459+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7462+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7471+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7480+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7755+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7764+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 10123+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10295+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10308+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10636+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10798+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10862+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10886+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10948+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10931+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10921+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12925+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13378+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13413+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13404+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13657+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13759+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13775+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13765+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13793+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18665+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18940+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 19010+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 19108+