
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
ಗಣೇಶ ವಿಸರ್ಜನಾ ಮೆರವಣಿಗೆ ಸಂಚಾರ ವ್ಯವಸ್ಥೆ ಪರಿಶೀಲನೆ
ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
ಒಟ್ಟು ಓದುಗರ ಸಂಖ್ಯೆ : 6+
ಇತ್ತೀಚಿಗೆ ಹೊನ್ನಾಳಿಗೆ ಬೇಟಿ ನೀಡಿದ್ದ ದಾವಣಗೆರೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಗಣೇಶ ವಿಸರ್ಜನಾ ಮೆರವಣಿಗೆಗಳ ಮಾರ್ಗಗಳು, ಸಂಚಾರ ವ್ಯವಸ್ಥೆ ಪರಿಶೀಲಿಸಿದರು, ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನ ನೀಡಿದರು.
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















